ಸ್ತ್ರೀ ಕುಲಕ್ಕೆ ರಕ್ಷಣೆ ಕೊಡದ ಸರ್ಕಾರ ಇದ್ದರೂ ಸತ್ತಂತೆ : ವಿಜಯೇಂದ್ರ ವಾಗ್ದಳಿ

ಬೆಂಗಳೂರು,ಆ.26- ಸ್ತ್ರೀ ಕುಲಕ್ಕೆ ರಕ್ಷಣೆ ಕೊಡಲಾಗದ ಸರ್ಕಾರ ಇದ್ದರೂ ಸತ್ತಂತೆ, ಇದನ್ನು ಕಾಂಗ್ರೆಸ್ ಸರ್ಕಾರ ಆತವಿಮರ್ಶೆ ಮಾಡಿಕೊಳ್ಳಲಿ, ಅರಿಸಿನ ಕುಂಕುಮದ ಬಣ್ಣವನ್ನೇ ಧ್ವಜವಾಗಿಸಿಕೊಂಡಿರುವ ಕನ್ನಡನಾಡಿನಲ್ಲಿ ಈ ಪರಿಯ ಮಹಿಳಾ ಪೀಡನೆ ನಡೆದಿರುವುದು ಇಡೀ ರಾಜ್ಯವೇ ತಲೆತಗ್ಗಿಸುವ ಸಂಗತಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲೇ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಳೆದ … Continue reading ಸ್ತ್ರೀ ಕುಲಕ್ಕೆ ರಕ್ಷಣೆ ಕೊಡದ ಸರ್ಕಾರ ಇದ್ದರೂ ಸತ್ತಂತೆ : ವಿಜಯೇಂದ್ರ ವಾಗ್ದಳಿ