ಗ್ರಾಮೀಣ ಪ್ರದೇಶದಲ್ಲಿ ‘ಅರಳೀಕಟ್ಟೆ ಮಾದರಿ ನ್ಯಾಯಾಲಯ’ಗಳ ಸ್ಥಾಪನೆಗೆ ಮುಂದಾದ ಸರ್ಕಾರ

ಬೆಂಗಳೂರು,ಜು.4- ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ನ್ಯಾಯ ದೊರೆಯಬೇಕು. ಅದಕ್ಕಾಗಿ ಮುಂದಿನ ಅರಳೀಕಟ್ಟೆ ಮಾದರಿಯಲ್ಲಿ ನ್ಯಾಯಾಲಯಗಳನ್ನು ಸ್ಥಾಪಿಸಿ ಅದಕ್ಕೆ ನ್ಯಾಯಾಧೀಶರೇ ಅಧ್ಯಕ್ಷತೆ ವಹಿಸುವಂತಹ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ನೂತನ ನೀತಿಯ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ನ್ಯಾಯ ಸಿಗಬೇಕು ಎಂಬ ಪರಿಕಲ್ಪನೆಯಡಿ ನೂತನ ನ್ಯಾಯ ನೀತಿಯನ್ನು ರೂಪಿಸಲಾಗುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ತಂದಿದ್ದರು … Continue reading ಗ್ರಾಮೀಣ ಪ್ರದೇಶದಲ್ಲಿ ‘ಅರಳೀಕಟ್ಟೆ ಮಾದರಿ ನ್ಯಾಯಾಲಯ’ಗಳ ಸ್ಥಾಪನೆಗೆ ಮುಂದಾದ ಸರ್ಕಾರ