ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಕೀಯ ಸಂಚಲನ, ಕಾಂಗ್ರೆಸ್‌‍ನಲ್ಲಿ ತಳಮಳ

ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಭಾರೀ ಸಂಚಲನ ಸೃಷ್ಟಿಯಾಗಿದ್ದು, ರಾಜಕೀಯವಾಗಿ ಕಾಂಗ್ರೆಸ್‌‍ನಲ್ಲಿ ತಳಮಳ ಕಂಡುಬಂದಿದೆ. ಇಂದು ಬೆಳಗ್ಗೆ ಪ್ರಾಸಿಕ್ಯೂಷನ್‌ನ ಅನುಮತಿ ನೀಡಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಸಂಪುಟದ ಎಲ್ಲ ಸಚಿವರು ತಮ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೇಂದ್ರಸ ರ್ಕಾರ ಅದರಲ್ಲೂ ಬಿಜೆಪಿ ನಾಯಕರು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಚಿವ ಸಂಪುಟ ಸಭೆಯ ಸಲಹೆ ಮೇರೆಗೆ ನಡೆದುಕೊಳ್ಳಬೇಕಿದ್ದ ರಾಜ್ಯಪಾಲರು … Continue reading ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಕೀಯ ಸಂಚಲನ, ಕಾಂಗ್ರೆಸ್‌‍ನಲ್ಲಿ ತಳಮಳ