ಎಲ್ಲರ ಚಿತ್ತ ರಾಜಭವನದತ್ತ : ರಾಜಕೀಯ ಬೆಳವಣಿಗೆಗಳ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು,ಆ.2- ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಖಾಸಗಿ ದೂರಿನ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರು ತೆಗೆದುಕೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ. ಮುಖ್ಯಮಂತ್ರಿಗೆ ನೀಡಿರುವ ನೋಟೀಸ್‌‍ನ್ನು ಹಿಂಪಡೆಯಬೇಕೆಂದು ಸಚಿವ ಸಂಪು ಸಭೆಯಲ್ಲಿ ತೀರ್ಮಾನವನ್ನು ರಾಜ್ಯಪಾಲರು ಅಂಗೀಕರಿಸುತ್ತಾರೆಯೇ ಇಲ್ಲವೇ ತಿರಸ್ಕರಿಸುವರೇಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ನಿಂತಿವೆ. ಸಾಮಾನ್ಯವಾಗಿ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಒಪ್ಪುವ ಸಾಧ್ಯತೆಗಳು ತೀರಾ ಕಡಿಮೆ. ತಮಗಿರುವ ವಿಶೇಷ ಅಧಿಕಾರವನ್ನು … Continue reading ಎಲ್ಲರ ಚಿತ್ತ ರಾಜಭವನದತ್ತ : ರಾಜಕೀಯ ಬೆಳವಣಿಗೆಗಳ ಬಗ್ಗೆ ಹೆಚ್ಚಿದ ಕುತೂಹಲ