ಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..?

ಬೆಂಗಳೂರು,ಆ.6– ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎರಡನೇ ಬಾರಿ ಮತ್ತೊಂದು ನೋಟೀಸ್‌‍ ನೀಡಲು ಮುಂದಾಗಿದ್ದಾರೆ.ಈ ಹಿಂದೆ ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ರಾಜ್ಯಸರ್ಕಾರ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ಷೇಪಿಸಿರುವ ರಾಜ್ಯಪಾಲರು ಎರಡನೇ ಬಾರಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸರ್ಕಾರದ ಪರವಾಗಿ ಮುಖ್ಯಕಾರ್ಯದರ್ಶಿಯವರು ನೀಡಿರುವ ಉತ್ತರಕ್ಕೂ, ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಮತ್ತೊಮೆ ಶೋಕಾಸ್‌‍ ನೋಟಿಸ್‌‍ … Continue reading ಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..?