ರಾಜ್ಯಪಾಲರ ನೋಟೀಸ್ : ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ನೈತಿಕ ಬೆಂಬಲ

ಬೆಂಗಳೂರು,ಆ.2- ಮುಡಾ ಹಗರಣದಲ್ಲಿ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿರುವ ಹಿನ್ನಲೆಯಲ್ಲಿ ಹೈಕಮಾಂಡ್‌ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಹೈಕಮಾಂಡ್‌ನ ಪ್ರಭಾವಿ ನಾಯಕ ಕೆ.ಸಿ.ವೇಣುಗೋಪಾಲ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು, ನಾವು ನಿಮ ಜೊತೆ ಇದ್ದೇವೆ. ಬಿಜೆಪಿಯ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸೋಣ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವ ಕುರಿತಂತೆ ಪ್ರಸ್ತಾಪಿಸಿದ ಕೆ.ಸಿ.ವೇಣುಗೋಪಾಲ್‌ ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್‌‍ ಪಕ್ಷ ನಡೆಸುವ … Continue reading ರಾಜ್ಯಪಾಲರ ನೋಟೀಸ್ : ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ನೈತಿಕ ಬೆಂಬಲ