ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು

ಬೆಂಗಳೂರು,ಫೆ.16- ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಘೋಷಿಸಿದ್ದಾರೆ. ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್?ನಲ್ಲಿ … Continue reading ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು