ನಮಾಜ್ ವಿಷಯಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡನೀಯ : ಕೇರಳ ರಾಜ್ಯಪಾಲ ಖಾನ್

ಗಾಂಧಿನಗರ, ಮಾ 19 (ಪಿಟಿಐ) : ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಬ್ಲಾಕ್‍ನಲ್ಲಿ ನಮಾಜ್ ಮಾಡಲು ವಿದೇಶಿ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯಂತಹ ಘಟನೆಗಳು ದೇಶದ ಜನರಿಗೆ ಅದರ ಸಂಪ್ರದಾಯಗಳು ಮತ್ತು ಸಂಸ್ಕøತಿಯ ಪರಂಪರೆಯ ಬಗ್ಗೆ ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ಗಾಂಧಿನಗರದಲ್ಲಿರುವ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಜ್ಞಾನ ಸಂಪ್ರದಾಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಲು ಆಹ್ವಾನಿಸಿದ ಸಂದರ್ಭದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಖಾನ್ ಈ … Continue reading ನಮಾಜ್ ವಿಷಯಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡನೀಯ : ಕೇರಳ ರಾಜ್ಯಪಾಲ ಖಾನ್