ರಾಜಕಾರಣದಲ್ಲಿ ಮಾತು, ಸಂಘರ್ಷ ಸಹಜ: ಎಚ್.ವಿಶ್ವನಾಥ್

ಮೈಸೂರು,ಏ.7- ರಾಜಕಾರಣದಲ್ಲಿ ಮಾತು, ಸಂಘರ್ಷ ಸಹಜ, ಅದನ್ನು ಸರಿ ಮಾಡಿಕೊಂಡು ಹೋಗುವುದು ಅನಿವಾರ್ಯ ಎಂದು ಎಂಎಲ್ಸಿ ಅಡಗೂರು ಎಚ್.ವಿಶ್ವನಾಥ್ ತಿಳಿಸಿದರು. ಹೆಚ್.ಡಿ.ಕುಮಾರಸ್ವಾಮಿ ನಮ್ಮೂರಿಗೆ ಬಂದಿದ್ದಾರೆ ಇದು ವಿಶೇಷ ಸಂದರ್ಭ, ನನ್ನ ರಾಜಕೀಯ ಜೀವನದಲ್ಲಿ ಅಪರೂಪದ ಸಂದರ್ಭ ಎಂದು ಬಣ್ಣಿಸಿದರು. ಈ ನೆಲದಿಂದ ಗೆದ್ದು ಭಾರತದ ಪ್ರಧಾನಿಯಾಗುವುದು ಸುಲಭ ಸಾಧನೆ ಅಲ್ಲ, ಕಷ್ಟದ ಸಂದರ್ಭದಲ್ಲಿ ನನ್ನ ಜತೆಗಿದ್ದಾರೆ, ನಮ್ಮ ಭಿನ್ನಾಭಿಪ್ರಾಯ ಚಾಮುಂಡಿ ಬೆಟ್ಟದವರೆಗೂ ಹೋಗಿತ್ತು, ರಾಜಕೀಯ ಧ್ರುವೀಕರಣದ ಸಂದರ್ಭದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುದೇ ಸವಾಲು ಎಂದು ಹೇಳಿದರು. ಬಿಜೆಪಿ- … Continue reading ರಾಜಕಾರಣದಲ್ಲಿ ಮಾತು, ಸಂಘರ್ಷ ಸಹಜ: ಎಚ್.ವಿಶ್ವನಾಥ್