ಇಂದಿನಿಂದ ನ.3ರವರೆಗೆ ಹಾಸನಾಂಬಾ ದರ್ಶನೋತ್ಸವ, ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ಹಾಸನ,ಅ.24- ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊ್ತ್ರೕಕ್ತವಾಗಿ ಇಂದು ತೆರೆಯಲಾಯಿತು. ಅರಸು ವಂಶಸ್ಥರು ಬಾಳೆಕಂಬವನ್ನು ಕಡಿಯುವ ಮೂಲಕ 12.10ಕ್ಕೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ, ಶಾಸಕರಾದ ಎಚ್‌.ಪಿ.ಸ್ವರೂಪ್‌ ಪ್ರಕಾಶ್‌, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್‌‍ಪಿ ಮಹಮದ್‌ ಸುಜೇತ ಸೇರಿದಂತೆ ಸೇರಿದಂತೆ ಜಿಲ್ಲಾಳಿತದ ಅಧಿಕಾರಿಗಳು, … Continue reading ಇಂದಿನಿಂದ ನ.3ರವರೆಗೆ ಹಾಸನಾಂಬಾ ದರ್ಶನೋತ್ಸವ, ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ