ಕುಟುಂಬ ರಾಜಕಾರಣ ಆರೋಪಕ್ಕೆ ದೇವೇಗೌಡರು ಗರಂ

ಹಾಸನ,ಮಾ.7- ನಮ್ಮ ಕುಟುಂಬದ ವಿರುದ್ಧ ಕೇವಲ ಕುಟುಂಬ ರಾಜಕಾರಣ ಎಂಬ ಆರೋಪವನ್ನು ಹೊರತುಪಡಿಸಿದರೆ ಬೇರೇನೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಐದು ವರ್ಷಗಳ ಸಾಧನಾ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತೆತ್ತಿದ್ದರೆ ನಾನು ಪ್ರಧಾನಿಯಾಗಿದ್ದೆ, ಮಗ ಮುಖ್ಯಮಂತ್ರಿಯಾಗಿದ್ದ, ಇನ್ನೊಬ್ಬ ಮಗ ಮಂತ್ರಿ, ಮೊಮ್ಮಗ ಎಂಪಿ, ಮಗದೊಬ್ಬ ಎಂಎಲ್‍ಸಿ ಅನ್ನೋದು ಬಿಟ್ಟರೆ ವಿರೋಧಿಗಳಿಗೆ ಬೇರೇನೂ ಇಲ್ಲ ಎಂದು ತಿರುಗೇಟು ನೀಡಿದರು. ಲೋಕಸಭಾ ಚುನಾವಣೆಗೆ ಶತದಿನವೂ ಇಲ್ಲ. ಆಗಲೇ ನಮ್ಮ … Continue reading ಕುಟುಂಬ ರಾಜಕಾರಣ ಆರೋಪಕ್ಕೆ ದೇವೇಗೌಡರು ಗರಂ