ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ

ನವದೆಹಲಿ, ಅ.9- ಶಿರಾಡಿ ಘಾಟ್‌ ರಸ್ತೆ ಸೇರಿದಂತೆ ರಾಜ್ಯದ ಹೆದ್ದಾರಿ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾಜಿ ಪ್ರಧಾನಿಯ ಬೇಡಿಕೆಗೆ ಸಕಾರಾತಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಕರ್ನಾಟಕ ಸರ್ಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ ಕೆಲವು ಸಾವಿರ ಕೋಟಿಗಳಷ್ಟು ಹಣ ಹೂಡಿಕೆ … Continue reading ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ