ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಎಚ್‍ಡಿಕೆ ಮಹತ್ವದ ಮಾತುಕತೆ

ಬೆಂಗಳೂರು,ಮಾ.11- ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆ, ಕಾರ್ಯತಂತ್ರ, ಪ್ರಚಾರ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ವಿಚಾರವನ್ನು ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸಲಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್‍ಗೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಡಲಿದೆ ಎಂದು ಹೇಳಲಾಗುತ್ತಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು … Continue reading ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಎಚ್‍ಡಿಕೆ ಮಹತ್ವದ ಮಾತುಕತೆ