ಸಿಎಂ ಪತ್ನಿಗೆ ದಾನವಾಗಿ ಬಂದ ಜಮೀನು ಮುಡಾಗೆ ಸೇರಿದ್ದು : ಹೆಚ್ಡಿಕೆ

ಬೆಂಗಳೂರು,ಜು.13- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ದಾನವಾಗಿ ಬಂದಿದ್ದ ಜಮೀನು ಮುಡಾಗೆ ಸೇರಿದ್ದಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2010ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ ದಾನವಾಗಿ ಕೃಷಿ ಜಮೀನು ಬಂದಿರುವ ಮಾಹಿತಿ ಇದೆ. ಆದರೆ 1997ರಲ್ಲೇ ಜಮೀನು ಭೂಸ್ವಾಧೀನವಾಗಿದ್ದು, ಮುಡಾದಿಂದ ನ್ಯಾಯಾಲಯಕ್ಕೆ 3.16 ಲಕ್ಷ ರೂ. ಹಣ ಪಾವತಿಯಾಗಿದೆ ಎಂದರು. ಮುಡಾ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹಣ ಪಾವತಿಸಿದ ಮೇಲೆ ಜಮೀನು ಮೂಡಾ ಸ್ವತ್ತಾಗಿದೆ. 2004ರಲ್ಲಿ ದೇವರಾಜು ಎಂಬುವರಿಂದ … Continue reading ಸಿಎಂ ಪತ್ನಿಗೆ ದಾನವಾಗಿ ಬಂದ ಜಮೀನು ಮುಡಾಗೆ ಸೇರಿದ್ದು : ಹೆಚ್ಡಿಕೆ