ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ

ಬೆಂಗಳೂರು, ಜೂ.15-ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿನ್ನೆ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು, ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸನಾನ ಸ್ವೀಕರಿಸಿ ಮಾತನಾಡುವ ವೇಳೆ ಸೆಮಿಕಂಡಕ್ಟರ್‌ ತಯಾರಿಸಲು ಬಂಡವಾಳ ಹೂಡಿಕೆಗೆ ಆಗಮಿಸಿರುವ ಅಮೇರಿಕಾದ ಕಂಪನಿಯೊಂದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೀಡಲಾಗುವ ಬೃಹತ್‌ ಪ್ರಮಾಣದ … Continue reading ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ