ಕೇಂದ್ರ ಸಚಿವರಾಗಿ ರಾಜ್ಯಕ್ಕಾಗಮಿಸಿದ ನಂತರ ಹೆಚ್ಡಿಕೆ ಹೇಳಿದ್ದೇನು..?

ಬೆಂಗಳೂರು,ಜೂ.14-ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಸಿಗಬೇಕೆ ಹೊರತು ರಾಜಕೀಯವಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಸಾದರಹಳ್ಳಿ ಗೇಟ್‌ ಬಳಿ ಜೆಡಿಎಸ್‌‍ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ … Continue reading ಕೇಂದ್ರ ಸಚಿವರಾಗಿ ರಾಜ್ಯಕ್ಕಾಗಮಿಸಿದ ನಂತರ ಹೆಚ್ಡಿಕೆ ಹೇಳಿದ್ದೇನು..?