ಮತ್ತೆ ರಾಮನಗರ ಮರುನಾಮಕರಣ ಮಾಡುವುದು ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ : ಡಿಕೆಶಿ

ಬೆಂಗಳೂರು,ಜು.27– ರಾಮನಗರ ನಮ ಜಿಲ್ಲೆ. ಅಲ್ಲಿನ ಜನರ ಬದುಕು ಹಾಗೂ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಿ ನಾವು ಮರುನಾಮಕರಣದ ಮೂಲಕ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ಅಧಿಕಾರಕ್ಕೆ ಬಂದು ಹೆಸರು ಬದಲಾವಣೆ ಮಾಡುವುದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಯಾವಾಗಲೂ ನನ್ನನ್ನು ಸರ್ವನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಲಗಿ ಎದ್ದ ತಕ್ಷಣ ಅವರಿಗೆ ನಮ ವಿಚಾರ ನೆನಪಿಗೆ ಬರುತ್ತದೆ. … Continue reading ಮತ್ತೆ ರಾಮನಗರ ಮರುನಾಮಕರಣ ಮಾಡುವುದು ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ : ಡಿಕೆಶಿ