ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮೂಂದೂಡಿಕೆ

ಬೆಂಗಳೂರು, ಮೇ 7- ಶಾಸಕ ಎಚ್‌.ಡಿ. ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿದೆ.ಮಹಿಳೆ ಕಿಡ್ನಾಪ್‌ ಪ್ರಕರಣದಲ್ಲಿ ಎಸ್‌‍ಐಟಿ ವಶದಲ್ಲಿರುವ ಎಚ್‌. ಡಿ. ರೇವಣ್ಣ ಅವರು ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ। ಸಂತೋಷ್‌ ಗಜಾನಂದ್‌ ಭಟ್‌ ಅವರು ಪೊಲೀಸ್‌‍ ಕಸ್ಟಡಿಯಲ್ಲಿ ಇರುವಾಗ ಜಾಮೀನು ಅರ್ಜಿ ವಿಚಾರಣೆ ನಡೆಸಬುಹುದೇ ಎಂದು ಪ್ರಶ್ನಿಸಿ ಎಸ್‌‍ಐಟಿ ಹಾಗೂ ಎಸ್‌‍ಪಿಪಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿದ್ದಾರೆ. ಎಚ್‌.ಡಿ. ರೇವಣ್ಣ ಅವರ … Continue reading ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮೂಂದೂಡಿಕೆ