ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜು.26-ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳು ನಿರಂತರ ಮಳೆಯಿಂದ ಅತಿವೃಷ್ಟಿ ಹಾಗೂ ಪ್ರವಾಹಕ್ಕೆ ಸಿಲುಕಿ ನಲುಗಿದ್ದು, ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಒಳನಾಡಿನಲ್ಲಿ ಇಂದು ಸಹ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಹೀಗಾಗಿ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ … Continue reading ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ