ಮಹಾನಗರ ಪಾಲಿಕೆಯಾಗಿ ಹಾಸನ ಮೇಲ್ದರ್ಜೆಗೆ : ಇಲ್ಲಿದೆ ಸಚಿವ ಸಂಪುಟ ಸಭೆಯ ಹೈಲೈಟ್ಸ್

ಬೆಂಗಳೂರು,ಅ.28- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್‌ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಳಿಗಾಲದ ಅಧಿವೇಶನದ ದಿನಾಂಕ ನಿರ್ಧಾರ ಮಾಡುವುದನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಡಲಾಗುವುದು ಎಂದರು. ಎಐಸಿಸಿ ಅಧಿವೇಶನ ನಡೆಯಲಿದ್ದು, ಅದಕ್ಕೆ ಅನುಕೂಲವಾಗುವ ಸಮಯ ಹೊಂದಾಣಿಕೆಯಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ದಿನಾಂಕವನ್ನು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.ಕರ್ನಾಟಕ ಪ್ರವಾಸೋದ್ಯಮ ನೀತಿ … Continue reading ಮಹಾನಗರ ಪಾಲಿಕೆಯಾಗಿ ಹಾಸನ ಮೇಲ್ದರ್ಜೆಗೆ : ಇಲ್ಲಿದೆ ಸಚಿವ ಸಂಪುಟ ಸಭೆಯ ಹೈಲೈಟ್ಸ್