ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವಭಯ : ಮನೆ, ದೇವಸ್ಥಾನಗಳ ಮೇಲೆ ದಾಳಿ

ಢಾಕಾ, ಆ.7- ಹಿಂದೂಗಳನ್ನು ಟಾರ್ಗೆಟ್ ಮಾಡಿ ದುಷ್ಕರ್ಮಿಗಳ ಗುಂಪು ದಾಳಿ ಮಾಡುತ್ತಿರುವುದರಿಂದ ಆತಂಕ ಹೆಚ್ಚುತ್ತಿದೆ. ಈಗಾಗಲೇ ಇಸ್ಕಾನ್ ದೇವಾಲಯ ಸೇರಿದಂತೆ ಕಾಳಿ ದೇವಸ್ಥಾನ ಹಾಗೂ ರಸ್ತೆ ಪಕ್ಕದಲ್ಲಿರುವ ಗುಡಿಗಳನ್ನು ಧ್ವಂಸ ಮಾಡಲಾಗುತ್ತಿದೆ. ಇದರಿಂದಾಗಿ ಹಿಂದೂಗಳು ರಸ್ತೆಯಲ್ಲಿ ಓಡಾಡಲು ಹಿಂಜರಿಯುವಂತಾಗಿದ್ದು, ಜೀವಭಯ ಕಾಡುತ್ತಿದೆ. ರಾಜಕೀಯ ಬಿಕ್ಕಟ್ಟಿನ ನಡುವೆ ಈಗ ಹಂಗಾಮಿ ಸರ್ಕಾರದ ನೇತೃತ್ವವನ್ನು ಮಹಮದ್ ಯೂನಸ್ ವಹಿಸಿದ್ದು, ಈಗ ನಾಗರಿಕರ ರಕ್ಷಣೆಗೆ ಹೇಗೆ ಪ್ರಯತ್ನ ನಡೆಸಲಾಗುತ್ತದೆ ಎಂಬುದನ್ನು ಕಾದು ನೋಡಲಾಗುತ್ತಿದೆ. ಹಿಂದೂ ಗಾಯಕನ ಮನೆ ಲೂಟಿ: ಬಾಂಗ್ಲಾ ದೇಶದಲ್ಲಿರುವ … Continue reading ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವಭಯ : ಮನೆ, ದೇವಸ್ಥಾನಗಳ ಮೇಲೆ ದಾಳಿ