ಮತ್ತೆ ಚುರುಕುಗೊಂಡ ಮೇಲೆ, ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ

ಬೆಂಗಳೂರು, ಅ.19- ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಗಗನಕ್ಕೇರಿದ್ದು, ದೀಪಾವಳಿ ಹಬ್ಬಕ್ಕೆ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಗಳಿವೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಹಾಸನ , ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೈಗೆ ಬಂದ ಫಸಲು ನೆಲಕಚ್ಚಿದ್ದು, ಉತ್ಪಾದನೆ ಕುಂಠಿತವಾಗಿ ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಮಾಲು ಬಾರದಿರುವುದರಿಂದ ಬೆಲೆ ಹೆಚ್ಚಳವಾಗದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ … Continue reading ಮತ್ತೆ ಚುರುಕುಗೊಂಡ ಮೇಲೆ, ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ