ಹೊಂಬಾಳೆಗೆ 4 ರಾಷ್ಟ್ರ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ; ವಿಜಯ್ ಕಿರಗಂದೂರು

ಬೆಂಗಳೂರು, ಅ.9- ಒಂದೇ ವರ್ಷದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಚಿತ್ರ ಗಳಿಗೆ ನಾಲ್ಕು ರಾಷ್ಟ್ರ ಪ್ರಶಸ್ತಿ ಬಂದಿರುವುದು ಅತೀವ ಸಂತಸ ತಂದಿದೆ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಅವರು ಹೇಳಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಚಿತ್ರರಂಗಕ್ಕೆ ಒಂದು ದೊಡ್ಡ ಹಿರಿಮೆ ಎಂದು ತಿಳಿಸಿದ್ದಾರೆ. ಕೋವಿಡ್ ಮಹಾಮಾರಿ ಅಂಗವಾಗಿ 2022ರ ವರ್ಷದ ರಾಷ್ಟ್ರೀಯ … Continue reading ಹೊಂಬಾಳೆಗೆ 4 ರಾಷ್ಟ್ರ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ; ವಿಜಯ್ ಕಿರಗಂದೂರು