ರಜೆಯಲ್ಲಿರುವ ಅರೆಸೇನಾಪಡೆಯ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಆದೇಶ
ನವದೆಹಲಿ,ಮೇ7- ರಜೆಯಲ್ಲಿರುವ ತಮ್ಮ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಅರೆಸೈನಿಕ ಪಡೆಗಳ ಮುಖ್ಯಸ್ಥರಿಗೆ ಗೃಹ ಸಚಿವ ಅಮಿತ್ ಶಾ ಆದೇಶ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆಪರೇಷನ್ ಸಿಂಧೂರ್ ಮುಗಿದ ನಂತರವೂ ಈ ರೀತಿಯ ಆದೇಶ ಕೊಟ್ಟಿದ್ಯಾಕೆ ಅಮಿತ್ ಶಾ ಮತ್ತೊಂದು ದಾಳಿಗೆ ಸಜ್ಜಾಗುತ್ತಿದೆಯಾ ಭಾರತ ಎಂಬ ಪ್ರಶ್ನೆ ಮೂಡುವಂತೆ ಈ ಮಾಡಿದೆ ಈ ಆದೇಶ. ಮಹತ್ವದ ಆದೇಶ ಹೊರಡಿಸಿದ ಅಮಿತ್ ಶಾ: ಆಪರೇಷನ್ ಸಿಂಧೂರ್ ಯಶಸ್ವಿಯಾದ ಬೆನ್ನಲ್ಲಿಯೇ ಮಹತ್ವದ ಆದೇಶವನ್ನು ಅಮಿತ್ ಶಾ ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರ್ … Continue reading ರಜೆಯಲ್ಲಿರುವ ಅರೆಸೇನಾಪಡೆಯ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲು ಗೃಹ ಸಚಿವ ಅಮಿತ್ ಶಾ ಆದೇಶ
Copy and paste this URL into your WordPress site to embed
Copy and paste this code into your site to embed