ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಬಗ್ಗೆ ಚರ್ಚೆ

ಬೆಂಗಳೂರು, ಮೇ 24– ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಪ್ರಶ್ನೆಗಳು ಉದ್ಭವಿಸಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಬಗ್ಗೆ ಚರ್ಚೆಗಳು ಶುರುವಾಗಿವೆ. ಕಳೆದ ಒಂದು ವರ್ಷದಿಂದಲೂ ಒಂದರ ಮೇಲೊಂದರಂತೆ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಸರ್ಕಾರ ರಚನೆಯಾದ ಆರಂಭದಲ್ಲೇ ಬೆಳಗಾವಿಯಲ್ಲಿ ಅಂತರ್ಜಾತಿ ಪ್ರೇಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನ ಕುಟುಂಬದ ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಅನಂತರ ಕರಾವಳಿ ಸೇರಿದಂತೆ ಕೆಲವೆಡೆ ಅಲ್ಲಲ್ಲಿ ಕೆಲವು ಗಲಾಟೆ ಪ್ರಕರಣಗಳು ವರದಿಯಾದವಾದರೂ ಹೆಚ್ಚಿನ ಸಮಸ್ಯೆಯಾಗಲಿಲ್ಲ. … Continue reading ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಬಗ್ಗೆ ಚರ್ಚೆ