ಸಂವಿಧಾನವು ಭಗವದ್ಗೀತೆ, ಕುರಾನ್‌, ಬೈಬಲ್‌ ಇದ್ದಂತೆ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಜೂ.11- ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿಯನ್ನು ತೆರೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.ಕೋರಮಂಗಲದ ಆರ್‌.ಎ.ಮುಂಡ್ಕುರ್‌ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಇಂದು ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ … Continue reading ಸಂವಿಧಾನವು ಭಗವದ್ಗೀತೆ, ಕುರಾನ್‌, ಬೈಬಲ್‌ ಇದ್ದಂತೆ : ಗೃಹಸಚಿವ ಪರಮೇಶ್ವರ್‌