ಪಿಎಸ್‌‍ಐ ಸಾವಿನ ತನಿಖೆಗೆ ಸೂಚನೆ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಆ.3- ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಅಸಹಜ ಸಾವಿನ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಯ ಪತ್ನಿ ಶ್ವೇತಾ ಅವರ ಆರೋಪವನ್ನು ತನಿಖೆಯಲ್ಲಿ ಪರಿಗಣಿಸುವಂತೆ ಆದೇಶಿಸಲಾಗಿದೆ. ವರ್ಗಾವಣೆಗಾಗಿ ಸ್ಥಳೀಯ ಶಾಸಕರಿಗೆ 30 ಲಕ್ಷ ರೂ. ಲಂಚ ನೀಡಿದ್ದರು ಎಂದು ಆರೋಪ ಮಾಡಿದ್ದಾರೆ. ಅದು ಆರೋಪ ಮಾತ್ರ. ತನಿಖೆ ನಡೆಯಬೇಕು. ಆರೋಪ ಮಾಡಿದ ತಕ್ಷಣವೇ ಅದು ಸತ್ಯ ಎಂದಾಗಲೀ ಅಥವಾ ಸುಳ್ಳು ಎಂದಾಗಲೀ ಹೇಳಲಾಗುವುದಿಲ್ಲ. ತನಿಖೆ ನಡೆಯಲಿ ಎಂದರು. ಪರಶುರಾಮ್‌ … Continue reading ಪಿಎಸ್‌‍ಐ ಸಾವಿನ ತನಿಖೆಗೆ ಸೂಚನೆ : ಗೃಹಸಚಿವ ಪರಮೇಶ್ವರ್‌