ನಿತ್ಯ ನೀತಿ : ದುಡ್ಡಿದ್ದವರ ಬಳಗವನ್ನು ಸೇರುವುದಕ್ಕಿಂತ..!! ದುಡಿಯುತ್ತಿರುವವರ ಬಳಗ ಸೇರಿಕೊ..!! ಏಕೆಂದರೆ..!! ಅವರ ಬಳಿ ಅನುಭವ ಇರುತ್ತದೆಯೇ ಹೊರತು ಅಹಂಕಾರವಲ್ಲ..!!
ಪಂಚಾಂಗ : ಬುಧವಾರ, 17-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ವಿಶಾಖಾ / ಯೋಗ: ಸುಕರ್ಮಾ / ಕರಣ: ಗರಜ
ಸೂರ್ಯೋದಯ – ಬೆ.06.35
ಸೂರ್ಯಾಸ್ತ – 5.57
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ವೃಷಭ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಕಟಕ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಆಪ್ತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ತುಲಾ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.
ಮಕರ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
