ಬೆಂಗಳೂರಲ್ಲಿ ಚಾಕು ಇರಿದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಭೀಕರ ಕೊಲೆ

ಬೆಂಗಳೂರು,ಆ.14- ಖಾಲಿ ಜಾಗದಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗೌರಿ (30) ಕೊಲೆಯಾದ ಮಹಿಳೆ. ಬನಶಂಕರಿ 6ನೇ ಹಂತದ ಜಟಗರಹಳ್ಳಿಯಲ್ಲಿ ಈಕೆ ಗಂಡನ ಜೊತೆ ವಾಸವಾಗಿದ್ದರು. ಪಿರಿಯಾಪಟ್ಟಣದಲ್ಲಿದ್ದ ಗೌರಿ ಒಂದು ವಾರದ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು. ಈ ನಡುವೆ ರಾತ್ರಿ ಜಟಗರಹಳ್ಳಿಯ ಖಾಲಿ ಜಾಗದಲ್ಲಿ ಈ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ … Continue reading ಬೆಂಗಳೂರಲ್ಲಿ ಚಾಕು ಇರಿದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಭೀಕರ ಕೊಲೆ