ವಾಟ್ಸಾಪ್‌ ಸಂದೇಶ ನಂಬಿ ಖೆಡ್ಡಾಗೆ ಬಿದ್ದ ರೇಣುಕಾಸ್ವಾಮಿ

ಬೆಂಗಳೂರು, ಸೆ.6– ಚಿತ್ರದುರ್ಗದ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ನಡುವೆ ನಡೆದ ವಾಟ್ಸಾಪ್‌ ಸಂದೇಶಗಳ ವಿವರಗಳನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ. ಇವರಿಬ್ಬರ ನಡುವೆ ಸುಮಾರು 65 ವಾಟ್ಸಾಪ್‌ ಸಂದೇಶಗಳು ರವಾನೆಯಾಗಿವೆ. ಆ ಪೈಕಿ ಅಶ್ಲೀಲ ಮೆಸೇಜ್‌ಗಳೂ ಇವೆ. ಈ ಎಲ್ಲ ಸಂದೇಶಗಳನ್ನೂ ಸಹ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್‌ಗಳಿಂದ ರಿಟ್ರೀವ್‌ ಮಾಡಿ ಎಫ್‌ಎಸ್‌‍ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ. ಮೊದಲು ಪವಿತ್ರಾಗೌಡ ಮತ್ತು ರೇಣುಕಾಸ್ವಾಮಿ ವಾಟ್ಸಾಪ್‌ ಚಾಟ್‌ ಮಾಡುತ್ತಿದ್ದರು. ತದನಂತರ ಪವಿತ್ರಾಗೌಡ ಈ … Continue reading ವಾಟ್ಸಾಪ್‌ ಸಂದೇಶ ನಂಬಿ ಖೆಡ್ಡಾಗೆ ಬಿದ್ದ ರೇಣುಕಾಸ್ವಾಮಿ