ದೀಪಾವಳಿಗೆ ಟಿಕೆಟ್ ದರ ಭಾರಿ ಏರಿಕೆ : ಖಾಸಗಿ ಬಸ್ ಮಾಲೀಕರಿಂದ ರಾಜಾರೋಷವಾಗಿ ಸುಲಿಗೆ

ಬೆಂಗಳೂರು,ಅ.22- ದೀಪಾವಳಿ ಹಬ್ಬಕ್ಕೆ ತಮ ಊರಿಗೆ ತೆರಳಲು ಮುಂದಾಗಿದ್ದ ಜನರಿಗೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಶಾಕ್ ನೀಡಿದೆ.ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಬುಕ್ ಆಗಿದ್ದು ಕೆಲ ಬಸಿನಲ್ಲಿ ಮಾತ್ರ ಸೀಟುಗಳಿದ್ಧು ಇದರ ಲಾಭ ಪಡೆಯಲು ದರ ಹೆಚ್ಚಳ ಮಾಡಲಾಗುತ್ತಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ … Continue reading ದೀಪಾವಳಿಗೆ ಟಿಕೆಟ್ ದರ ಭಾರಿ ಏರಿಕೆ : ಖಾಸಗಿ ಬಸ್ ಮಾಲೀಕರಿಂದ ರಾಜಾರೋಷವಾಗಿ ಸುಲಿಗೆ