ತೋಟದ ಮನೆಯ ತಲೆ ಬುರುಡೆಗಳನ್ನಿಟ್ಟು ಪೂಜೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ

ಬಿಡದಿ ,ಮಾ.11- ಸ್ಮಶಾನದಲ್ಲಿ ಪೂಜೆ ಮಾಡಿ ತೋಟದ ಮನೆಯೊಂದರಲ್ಲಿ ತಲೆ ಬುರುಡೆಗಳನಿಟ್ಟುಕೊಂಡಿದ್ದ ಇಲ್ಲಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನವರ ತಲೆಬುರುಡೆಗಳು ಪತ್ತೆಯಾಗಿದ್ದು ಈ ಸಂಬಂಧ ಬಲರಾಮ್ ಎಂಬ ವ್ಯಕ್ತಿ ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಸ್ಮಶಾನದಲ್ಲಿ ಯಾರೂ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್‍ಹೊರಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ತಲೆ ಬುರುಡೆ ಸಂಗ್ರಹ ಮಾಡುತ್ತಿರುವ ಗಂಬೀರ … Continue reading ತೋಟದ ಮನೆಯ ತಲೆ ಬುರುಡೆಗಳನ್ನಿಟ್ಟು ಪೂಜೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ