ಅಕ್ರಮ ಸಂಬಂಧ ಶಂಕೆ : ಪತ್ನಿ,ಪ್ರಿಯಕರನ್ನು ಕೊಂದು ನೇಣಿಗೆ ಶರಣಾದ ಪತಿ

ಬೆಂಗಳೂರು, ಅ.17- ಪತ್ನಿಯ ಶೀಲ ಶಂಕಿಸಿದ ಪತಿ ದೊಣ್ಣೆಯಿಂದ ಹೊಡೆದು ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ತಾನೂ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಕೋಲುಸುಗೊಲ್ಲ(41) ಎಂಬಾತನೇ ಪತ್ನಿ ಕೋಲುಲಕ್ಷ್ಮಿ(33) ಮತ್ತು ಆಕೆಯ ಪ್ರಿಯಕರ ಗಣೇಶ್ಕುಮಾರ್(20)ನನ್ನು ಕೊಲೆ ಮಾಡಿ ಆತಹತ್ಯೆಗೆ ಶರಣಾದವನು.ಆರ್ಬಿಐ ಲೇಔಟ್ನ ಸೋಮೇಶ್ವರ ಬಡಾವಣೆಯಲ್ಲಿ ಈ ಮೂವರು ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡಿಕೊಂಡು ಅಲ್ಲೇ ನೆಲೆಸಿದ್ದರು. ಈ ನಡುವೆ … Continue reading ಅಕ್ರಮ ಸಂಬಂಧ ಶಂಕೆ : ಪತ್ನಿ,ಪ್ರಿಯಕರನ್ನು ಕೊಂದು ನೇಣಿಗೆ ಶರಣಾದ ಪತಿ