ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ,ಸೆ.8- ಶಿವಾನಂದ ಪಾಟೀಲರನ್ನು ಕಾಂಗ್ರೆಸ್ಗೆ ಕರೆತಂದಿದ್ದು ನಾನಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಎಂ.ಬಿ.ಪಾಟೀಲ್ ಪಕ್ಷದಲ್ಲಿ ಅನಗತ್ಯವಾದ ವಿವಾದಗಳಿಗೆ ಅವಕಾಶ ಮಾಡಿಕೊಡದೆ ಒಟ್ಟಾಗಿರುವುದು ಸೂಕ್ತ ಎಂದು ಶಿವಾನಂದ ಪಾಟೀಲ್ಗೆ ಸಲಹೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ. ರಾಜ್ಯಕ್ಕೆ ಒಳ್ಳೆಯ ಕೆಲಸ ಮಾಡಬೇಕು, ಜನಸೇವೆ ಮಾಡಬೇಕು ಎಂಬ ಬಯಕೆ ಇದೆ. ಆದರೆ ದುರಾಸೆ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ನಲ್ಲಿ ನಾನು ಸತೀಶ್ ಜಾರಕಿಹೊಳಿ ಅವರಿಗಿಂತಲೂ ಹಿರಿಯನಿದ್ದೇನೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್ ನಾವೆಲ್ಲಾ ಅಂದು ಸಮಕಾಲೀನರು. ನಮಗಿಂತ ಆರ್.ವಿ.ದೇಶಪಾಂಡೆ, … Continue reading ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಎಂ.ಬಿ.ಪಾಟೀಲ್