ಡಿಕೆಶಿಗೆ ಅವರಿಗೆ ನಾನು ಆಭಾರಿಯಾಗಿದ್ದೇನ : ಎಚ್‌ಡಿಕೆ ವ್ಯಂಗ್ಯ

ನವದೆಹಲಿ, ಜೂ.25-ಜನರ ಕುಂದು-ಕೊರತೆ ಆಲಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಚನ್ನಪಟ್ಟಣ ಪ್ರವಾಸ ಕೈಗೊಂಡಿರುವುದಕ್ಕೆ ಆಭಾರಿಯಾಗಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಶಿವಕುಮಾರ್‌ ಹೋಗಿದ್ದಾರೆ. ಜನರ ಸಂಕಷ್ಟ ಏನೆಂಬುದನ್ನು ಕೇಳಲಿ. ನಾನು ರಾಜಕಾರಣಕ್ಕೆ ಬಂದಿದ್ದು ತಡವಾಗಿದೆ ನಿಜ. ಕುಮಾರಸ್ವಾಮಿ ಅವರಿಗಿಂತ ನಾನೇ ಹಿರಿಯ ಎಂದು ಶಿವಕುಮಾರ್‌ ಹೇಳಿದ್ದಾರೆ ಎಂದರು.ಚನ್ನಪಟ್ಟಣ ಮತ್ತು ನನ್ನ ನಡುವಿನ ಸಂಬಂಧ ಈಗ ಪ್ರಾರಂಭವಾಗಿಲ್ಲ. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು 1985ರಲ್ಲಿ ಸ್ಪರ್ಧಿಸಿದಾಗ … Continue reading ಡಿಕೆಶಿಗೆ ಅವರಿಗೆ ನಾನು ಆಭಾರಿಯಾಗಿದ್ದೇನ : ಎಚ್‌ಡಿಕೆ ವ್ಯಂಗ್ಯ