ಚಿತ್ರದುರ್ಗ, ಜೂ.24- ನಾನು ಶಾಸಕನಾಗಿ ಕೆಲಸ ಮಾಡೋಕೆ ಆಗುತ್ತಿಲ್ಲ ಎಂದು ಮೊಳಕಾಲ್ಕೂರು ಶಾಸಕ ಎನ್ವೈ ಗೋಪಾಲಕೃಷ್ಣ ಅಸಮಧಾನ ಹೊರಹಾಕಿದ್ದಾರೆ. ಅನುದಾನ ತಾರತಮ್ಯವಿರುದ್ಧ ಬೇಸರ ವ್ಯಕ್ತಪಡಿಸಿದ ಅವರು ಒಂದು ಚರಂಡಿ, ರಸ್ತೆ ಹಾಗೂ ಶಾಲೆ ನಿರ್ಮಿಸಲಾಗುತ್ತಿಲ್ಲ ಎಂದಿದ್ದಾರೆ.
ತಾಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಖಾಸಗಿ ಕಂಪನಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಆಗುತ್ತಿಲ್ಲ ಸರ್ಕಾರ ಸರಿಯಾಗಿ ಅನುದಾನ ನೀಡಲ್ಲ, ಕೆಲಸಗಲು ನಡೆಯುತ್ತಿಲ್ಲ ಎಂದು ಪರೋಕ್ಷವಾಗಿ ಅಸಹಾಯಕತೆ ಹೊರಹಾಕಿದರು.
ಬಂದು ಖಾಸಗಿ ಕಂಪನಿಯವರೇನು ಮಾಡುತ್ತಾರೆಂದು ವ್ಯಂಗ್ಯವಾಡಿದರು ಈ ಗಡಿಭಾಗದಲ್ಲಿ ಆರಂಭಿಸುತ್ತಿರುವ ಖಾಸಗಿ ಕಂಪನಿಯವರಿಗೇನು ಮೂರ್ಖತನವೊ ತಿಳಿಯದು. ಇಂತಹ ಸಮಯದಲ್ಲಿ ಈ ಭಾಗದಲ್ಲಿ ಇನ್ನು ಈ ಖಾಸಗಿ ಕಂಪನಿಯವರು ನನ್ನನ್ನು ಸಹ ಕುಟುಂಬ ಸದಸ್ಯ ಎಂದುಕೊಳ್ಳಿ.
ಹೀಗೆ ಹೇಳಿದ ಮಾತ್ರಕ್ಕೆ ಶೇರ್ ಹೋಲ್ಡರ್ ಎಂದು ಕೊಳ್ಳಬೇಡಿ. ನಾನು ಉಚಿತ ಸೇವೆ ಮಾಡುವವನು ಎಂದು ಶಾಸಕ ಮಾತನಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ