ನನಗೆ ಚಾಮುಂಡೇಶ್ವರಿಯ ಆಶೀರ್ವಾದ ಇದೆ, ಐದು ವರ್ಷ ನಾನೇ ಸಿಎಂ : ಸಿದ್ದರಾಮಯ್ಯ

ಮೈಸೂರು,ಅ.3– ರಾಜ್ಯದಲ್ಲಿ ದೇವರಾಜ ಅರಸು ಬಿಟ್ಟರೆ 5 ವರ್ಷ ಸಿಎಂ ಆಗಿದ್ದು ನಾನೇ, ಮುಂದಿನ 5 ವರ್ಷಗಳಲ್ಲೂ ಕೂಡ ನಾನೇ ಸಿಎಂ, ಈಗಲೂ ಎಷ್ಟೇ ತೊಡಕು ಬಂದರೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನನಗೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಜಿ.ಟಿ.ದೇವೇಗೌಡ, ನೀನೇ ಒಂದು ಸಲ ಸೋಲಿಸಿಬಿಟ್ಟೇ. ನಾನು ಮಂತ್ರಿಯಾಗಿ 40 ವರ್ಷಗ ಳಾಯಿತು. ನಾನು ಯಾವ ತಪ್ಪೂ ಮಾಡಿಲ್ಲ. ಮಾಡಿದ್ದರೆ ಸುದೀರ್ಘ ರಾಜಕೀಯದಲ್ಲಿ ಇರುತ್ತಿರಲಿಲ್ಲ. ನಾವು ಜಿ.ಟಿ.ದೇವೇಗೌಡರು ಒಂದೇ ತಾಲ್ಲೂಕಿನವರು. ಜಿ.ಟಿ .ದೇವೇಗೌಡ ಸತ್ಯಕ್ಕೆ ಜಯ … Continue reading ನನಗೆ ಚಾಮುಂಡೇಶ್ವರಿಯ ಆಶೀರ್ವಾದ ಇದೆ, ಐದು ವರ್ಷ ನಾನೇ ಸಿಎಂ : ಸಿದ್ದರಾಮಯ್ಯ