ಬೆಂಗಳೂರು, ಜು.15-ರೌಡಿ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ. ಏಕಾಏಕಿ ನನ್ನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾರೇ ದೂರು ಕೊಟ್ಟರೂ ಎಫ್ಐಆರ್ ದಾಖಲಿಸಬಹುದಾ? ದಾಖಲಿಸುವುದಕ್ಕೂ ಮುನ್ನ ನನ್ನಿಂದ ಮಾಹಿತಿ ಪಡೆದಿದ್ದಾರಾ?ಎಂದು ಪ್ರಶ್ನಿಸಿದ್ದಾರೆ.
ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನುಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪೊಲೀಸರು ವಿವಾರಣೆ ಮಾಡದೇ ಪ್ರಕರಣ ದಾಖಲಿಸಿದ್ದಾರೆ.ಇದರ ಹಿಂದಿ=ದೆ ಕುತಂತ್ರ ಅಡಗಿದೆ ಎಂದು ತಿಳಿಸಿದ್ದಾರೆ.
- ಬೆಂಗಳೂರು : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಟೋಟ, ವೃದ್ಧೆ ಸಾವು, ಮನೆ ನೆಲಸಮ
- ಗ್ಯಾಸ್ ಗೀಸರ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ
- ಹಾಸನಾಂಬ ಹುಂಡಿಗೆ ಹರಿದುಬಂದ ಕೋಟಿ ಕೋಟಿ ಕಾಣಿಕೆ!
- ಹುಟ್ಟುಹಬ್ಬದ ದಿನವೇ ಯುವಕ ಸಾವು, ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
- ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಉತ್ತರ ಪ್ರದೇಶದ ಸಚಿವೆ ಬೇಬಿ ರಾಣಿ ಮೌರ್ಯ
