ಪ್ರತ್ಯೇಕ ಪಾದಯಾತ್ರೆಗೆ ನನ್ನ ತಕರಾರು ಇಲ್ಲ : ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು,ಆ.13- ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ನನ್ನ ಕರ್ತವ್ಯ. ಆ ಕೆಲಸವನ್ನು ಸತತವಾಗಿ ಮಾಡ್ತಾ ಬಂದಿದ್ದೇನೆ. ಕೆಲವರು ಪ್ರತ್ಯೇಕ ಪಾದಯಾತ್ರೆ ನಡೆಸುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.ಇದಕ್ಕೆ ನನ್ನ ತಕರಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್‌ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್‌ ಘರ್‌ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಪಾದಯಾತ್ರೆ ನಡೆಸುವುದರಿಂದ ಪಕ್ಷಕ್ಕೆ ಶಕ್ತಿ ಸಿಗುತ್ತದೆ ಎಂದರೆ ವರಿಷ್ಠರು ಅದಕ್ಕೆ … Continue reading ಪ್ರತ್ಯೇಕ ಪಾದಯಾತ್ರೆಗೆ ನನ್ನ ತಕರಾರು ಇಲ್ಲ : ವಿಜಯೇಂದ್ರ ಸ್ಪಷ್ಟನೆ