ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ

ಮೈಸೂರು,ಸೆ.27- ರಾಜಭವನದ ಅಧಿಕಾರ ವ್ಯಾಪ್ತಿ ಹಾಗೂ ದುರುಪಯೋಗದ ಬಗ್ಗೆ ದೇಶವ್ಯಾಪ್ತಿಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ತಪ್ಪು ಮಾಡಿಲ್ಲ, ಹಾಗಾಗಿ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಕ್ರಿಯಿಸಿದರು.ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು, ರಾಜ್ಯದ ಜನರು ನಮಗೆ 5 ವರ್ಷ ಅಧಿಕಾರ ನಡೆಸಿ, ಅಭಿವೃದ್ಧಿ ಮಾಡಿ … Continue reading ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ