ವಾಲ್ಮೀಕಿ ಅಭಿವೃದ್ಧಿ ನಿಗಮಗದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ : ಸಚಿವ ಶರಣಪ್ರಕಾಶ್‌

ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಆರೋಪಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ದಿನ ನಾನು ಕಚೇರಿಗೇ ಹೋಗಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‌‍ಐಟಿ ವಿಚಾರಣೆಯಲ್ಲಿರುವ ಆರೋಪಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬುದು ನನ್ನ ಗಮನಕ್ಕೂ ಬಂದಿದೆ. ನಾನು ಓದಿದ ಪ್ರಕಾರ, ಸಚಿವರ ಕಚೇರಿಯಲ್ಲಿ ನಾನು ಒಬ್ಬರನ್ನು ಭೇಟಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಅಲ್ಲಿನ ದೃಶ್ಯಾವಳಿಗಳನ್ನು ಸಂರಕ್ಷಿಸಿ ಎಂದು ತಿಳಿಸಿದ್ದಾರೆ. ವೈದ್ಯಕೀಯ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮಗದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ : ಸಚಿವ ಶರಣಪ್ರಕಾಶ್‌