“ಕೆಲವು ಅತ್ಯಾಚಾರಿಗಳಿದಾಗಿ ಎಲ್ಲಾ ಭಾರತೀಯರು ನಾಚಿಕೆಪಡಬೇಕು” : ಗಾಯಕಿ ಚಿನ್ಮಯಿ ಶ್ರೀಪಾದ

ನವದೆಹಲಿ,ಮಾ.6- ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಗಾಯಕಿ ಚಿನ್ಮಯಿ ಶ್ರೀಪಾದ ಪ್ರತಿಕ್ರಿಯಿಸಿದ್ದು, ಘಟನೆಯಿಂದ ಎಲ್ಲಾ ಭಾರತೀಯರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ. ಸ್ಪೇನ್‍ನ ಮಹಿಳೆ ಕಳೆದ ಶುಕ್ರವಾರ ಹನ್ಸ್‍ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್‍ನಲ್ಲಿ ತನ್ನ ಪತಿಯೊಂದಿಗೆ ತಾತ್ಕಾಲಿಕ ಟೆಂಟ್‍ನಲ್ಲಿ ರಾತ್ರಿ ಕಳೆಯುತ್ತಿದ್ದಾಗ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ದಂಪತಿಗಳು ಬಾಂಗ್ಲಾದೇಶದಿಂದ ಎರಡು ಮೋಟಾರ್ ಸೈಕಲ್‍ಗಳಲ್ಲಿ ದುಮ್ಕಾ ತಲುಪಿ ಬಿಹಾರ ಮತ್ತು ನಂತರ ನೇಪಾಳಕ್ಕೆ ತೆರಳುತ್ತಿದ್ದರು. ಎಕ್ಸ್‍ನಲ್ಲಿ ಶ್ರೀಪಾದ ಅವರು, ಕೆಲವೇ ಭಾರತೀಯರು … Continue reading “ಕೆಲವು ಅತ್ಯಾಚಾರಿಗಳಿದಾಗಿ ಎಲ್ಲಾ ಭಾರತೀಯರು ನಾಚಿಕೆಪಡಬೇಕು” : ಗಾಯಕಿ ಚಿನ್ಮಯಿ ಶ್ರೀಪಾದ