ನವದೆಹಲಿ,ಜೂ.29- ಖೈಬರ್ ಪುಂಖ್ಯಾನಲ್ಲಿ ನಡೆದ ಆತ್ಮಾಹುತಿ ದಾಳಿ ಬಗ್ಗೆ ಪಾಕಿಸ್ತಾನದ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ.ಈ ದಾಳಿಯಲ್ಲಿ ಸುಮಾರು 13 ಪಾಕ್ ಸೈನಿಕರು ಸಾವನ್ನಪ್ಪಿ ಸುಮಾರು 29 ಜನರು ಗಾಯಗೊಂಡಿದ್ದ ಘಟನೆ ಹಿಂದೆ ಉಸುದ್ ಅಲ್-ಹರ್ಬ್ ಉಗ್ರಸಂಘಟನೆ ಹೊಣೆ ಹೊತ್ತಿಕೊಂಡಿದ್ದರೂ ಭಾರತದ ಮೇಲೆ ಪಾಕಿಸ್ತಾನ ಆರೋಪ ಹೊರಿಸಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಗಮನಿಸುತ್ತಿದ್ದೇವೆ.ಆದರೆ ಸುಖಾಸುಮ್ಮನೆ ಭಾರತವನ್ನು ಇದರಲ್ಲಿ ದೂಷಿಸುವ ಪ್ರವೃತ್ತಿಯನ್ನು ಅವರು ಮುಂದುವರೆಸಿದ್ದಾರೆ ಎಂದು ಟೀಕಿಸಿದೆ.ಪಾಕ್ ಆರೋಪವನ್ನು ತಿರಸ್ಕರಿಸುವುದು ಸೂಕ್ತ. ಅವರ ತಪ್ಪಿಗೆ ಅವರೇ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಭಾರತ ತೀಕ್ಷ್ಯ ಪ್ರತಿಕ್ರಿಯೆ ನೀಡಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ