ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಯೋತ್ಮಾದಕರ ನಾಡು ಪಾಕಿಸ್ತಾನಕ್ಕೆ ಭಾರತ ಛೀಮಾರಿ

ವಿಶ್ವಸಂಸ್ಥೆ, ಸೆ 28 (ಪಿಟಿಐ) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತವು ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ವಿಶ್ವದಾದ್ಯಂತ ಭಯೋತ್ಪಾದಕ ಘಟನೆಗಳ ಮೇಲೆ ಪಾಕ್‌ ಕರಿನೆರಳು ಇದೆ ಎಂದು ಆರೋಪಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಅಧಿವೇಶನದ ಸಾಮಾನ್ಯ ಚರ್ಚೆಯಲ್ಲಿ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಜಮು ಮತ್ತು ಕಾಶೀರದ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಭಾರತವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ಆರೋಪ ಮಾಡಿದೆ. ಭಯೋತ್ಪಾದನೆ, ಮಾದಕ ದ್ರವ್ಯ ವ್ಯಾಪಾರ ಮತ್ತು ಅಂತರರಾಷ್ಟ್ರೀಯ ಅಪರಾಧಗಳಿಗೆ ಜಾಗತಿಕ ಖ್ಯಾತಿಯನ್ನು … Continue reading ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಯೋತ್ಮಾದಕರ ನಾಡು ಪಾಕಿಸ್ತಾನಕ್ಕೆ ಭಾರತ ಛೀಮಾರಿ