ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಬಂದ್‌

ಮಹಾರಾಜ್‌ಗಂಜ್‌ (ಯುಪಿ), ಮೇ 29 (ಪಿಟಿಐ) ಏಳನೇ ಹಂತದಲ್ಲಿ ಮಹಾರಾಜ್‌ಗಂಜ್‌ ಲೋಕಸಭಾ ಕ್ಷೇತ್ರದ ಮತದಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಯನ್ನು ಇಂದು ಸಂಜೆಯಿಂದ ಶನಿವಾರ ಸಂಜೆಯವರೆಗೆ 72 ಗಂಟೆಗಳ ಕಾಲ ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್‌ 1 ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜಿಲ್ಲೆಯ ಎರಡು ನಿರ್ಣಾಯಕ ಗಡಿ ಬಿಂದುಗಳಲ್ಲಿ ಭಾರತ ಮತ್ತು ನೇಪಾಳದ ಜಂಟಿ ಪಡೆಗಳನ್ನು ನಿಯೋಜಿಸಲಾಗುವುದು ಮತ್ತು ತಡೆಗೋಡೆಗಳನ್ನು ಹಾಕಲಾಗುವುದು ಎಂದು ಜಿಲ್ಲಾ ವ್ಯಾಜಿಸ್ಟ್ರೇಟ್‌ ಅನ್ಯುಾ ಝಾ … Continue reading ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಬಂದ್‌