ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ

ಬೆಂಗಳೂರು, ಆ.12-ಪ್ರತಿ ಗ್ರಾಮದಲ್ಲೂ ಸ್ಮಶಾನಗಳಿಗೆ ಜಾಗ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಪ್ರತಿ ಗ್ರಾಮದಲ್ಲೂ ಸಶಾನಗಳು ಇರುವ ಹಾಗೂ ಇಲ್ಲದಿರುವ ಬಗ್ಗೆ ಸರ್ವೆ ನಡೆಸಬೇಕು. ಸಶಾನಗಳು ಇಲ್ಲದಿರುವ ಗ್ರಾಮಗಳನ್ನು ಗುರುತಿಸಿ ಸಶಾನಕ್ಕೆ ಬೇಕಾದ ಸ್ಥಳಾವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ. ಅದೇ ರೀತಿ ಕೆರೆಗಳ ಒತ್ತುವರಿ ಬಗ್ಗೆಯೂ ಸರ್ವೆ ನಡೆಸಬೇಕು. ಕೆರೆಯ ಅಂಗಳ ಒತ್ತುವರಿಯಾಗಿರುವುದನ್ನು ಗುರುತಿಸಿ ತಕ್ಷಣವೇ ಒತ್ತುವರಿ ತೆರವಿಗೆ … Continue reading ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ