ನಟ ದರ್ಶನ್‌ ಸೇರಿ ನಾಲ್ವರ ವಿಚಾರಣೆ ತೀವ್ರ

ಬೆಂಗಳೂರು,ಜೂ.21- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ನಟ ದರ್ಶನ್, ಧನ್ರಾಜ್, ವಿನಯ್, ಪ್ರದೂಶ್ ಈ ನಾಲ್ವರನ್ನು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ನಿನ್ನೆ ನ್ಯಾಯಾಲಯದ ಮೂಲಕ ಕಸ್ಟಡಿಗೆ ಪಡೆಯಲಾಗಿದ್ದು, ಇಂದು ಆರೋಪಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಅವರನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಅವರ ಮನೆಯಿಂದ ವಶಪಡಿಸಿಕೊಂಡ 37 ಲಕ್ಷ ರೂ.ನಗದು ಹಾಗೂ ಆರೋಪಿಯ ತನ್ನ ಪತ್ನಿಗೆ ನೀಡಿದ್ದ … Continue reading ನಟ ದರ್ಶನ್‌ ಸೇರಿ ನಾಲ್ವರ ವಿಚಾರಣೆ ತೀವ್ರ