ಪೊಲೀಸರಿಂದ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು

ಬೆಂಗಳೂರು,ಜೂ.12- ಚಿತ್ರದುರ್ಗದ ರೇಣುಕಾ ಸ್ವಾಮಿಯ ಹತ್ಯೆಯಲ್ಲಿ ಯಾರ ಪಾತ್ರ ಏನೆಂಬುದರ ಬಗ್ಗೆ ವಿಜಯನಗರ ಉಪವಿಭಾಗದ ಪೊಲೀಸರು ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಯಾವ ವಿಷಯ ಹೇಳಿ ಚಿತ್ರದುರ್ಗದಿಂದ, ಯಾವ ವಾಹನದಲ್ಲಿ ಕರೆತರಲಾಯಿತು, ಯಾರು ಅವರನ್ನು ಕರೆದುಕೊಂಡು ಬರಲು ಹೇಳಿದರು, ಅವರನ್ನು ಯಾರು ಕರೆತಂದರು, ಬೆಂಗಳೂರಿಗೆ ಕರೆದುಕೊಂಡು ಬಂದು ಎಲ್ಲಿ ಇಡಲಾಗಿತ್ತು. ಅವರ ಮೇಲೆ ಯಾವ ಯಾವ ಆಯುಧಗಳಿಂದ ಯಾರ್ಯಾರು ಹೊಡೆದರು ಎಂಬ ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಮೃತಪಟ್ಟ ನಂತರ ಯಾವ ವಾಹನದಲ್ಲಿ ತೆಗೆದುಕೊಂಡು … Continue reading ಪೊಲೀಸರಿಂದ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು