ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ

ಶಿವಮೊಗ್ಗ,ಮಾ.13- ಒಂದು ವೇಳೆ ಹಾವೇರಿ ಗದಗ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದರೆ ಸದ್ಯದಲ್ಲೇ ಬೆಂಬಲಿಗರ ಕರೆದು ಸಭೆ ನಡೆಸಿ ಅವರಿಂದ ಅಭಿಪ್ರಾಯ ಪಡೆದುಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತವರು ಜಿಲ್ಲೆಯಲ್ಲಿ ಬಿಜೆಪಿ ಬಂಡಾಯದ ಬಾವುಟ ಜೋರಾಗಿದ್ದು, ಈಶ್ವರಪ್ಪ ಪುತ್ರ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗಳು ದಟ್ಟವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡಾಯ ಅಭ್ಯರ್ಥಿ ಆಗಿ ನಿಲ್ಲಲು ಬೆಂಬಲಿಗರಿಂದ ಒತ್ತಾಯವಿದೆ. ಅವರೊಂದಿಗೆ … Continue reading ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ