ಒಂದೇ ಪಕ್ಷಕ್ಕೆ ನಿಷ್ಠರಾಗಿರುವುದು ಕಷ್ಟ : ಪರಮೇಶ್ವರ್‌ ಅಚ್ಚರಿ ಹೇಳಿಕೆ

ಬೆಂಗಳೂರು,ಅ.24- ಇತ್ತೀಚಿನ ದಿನಗಳ ರಾಜಕೀಯದಲ್ಲಿ ಒಂದೆ ಪಕ್ಷಕ್ಕೆ ನಿಷ್ಠರಾಗಿರುವುದು ಕಷ್ಟದ ವಿಚಾರ ಎಂದು ಹೇಳುವ ಮೂಲಕ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಕುತೂಹಲ ಕೆರಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಹಿತೈಶಿಗಳೂ ಅಲ್ಲ. ಇದು ಹರಿಯಾಣ, ಮಹಾರಾಷ್ಟ್ರದಲ್ಲಿ ನಡೆದಿದೆ. ಒಂದೇ ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಷ್ಟ. ಕೆಲವರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ. ಆದರೆ ಕಾನೂನಿನಲ್ಲಿ ಪಕ್ಷಾಂತರಕ್ಕೆ ಅವಕಾಶವಿದೆ. ಇದನ್ನು ನಿಷೇಧ ಮಾಡಿದರೆ ನಿಂತು ಹೋಗಬಹುದು ಎಂದು ಹೇಳಿದರು. ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ … Continue reading ಒಂದೇ ಪಕ್ಷಕ್ಕೆ ನಿಷ್ಠರಾಗಿರುವುದು ಕಷ್ಟ : ಪರಮೇಶ್ವರ್‌ ಅಚ್ಚರಿ ಹೇಳಿಕೆ